23.3 C
ಪುತ್ತೂರು, ಬೆಳ್ತಂಗಡಿ
June 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ಆರಂಭ ಆಗದ ಮತದಾನ ಸರತಿ ಸಾಲಿನಲ್ಲಿ ನಿಂತು ಸುಸ್ತಾದ ಹಲವು ಮತದಾರರು ವಾಪಾಸ್ಸಾಗಿದ್ದಾರೆ.

Related posts

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!