25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

ಚಾರ್ಮಾಡಿ: ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಬೆಳಿಗ್ಗೆ7 ಗಂಟೆಯಿಂದ ಮತದಾನ ಆರಂಭವಾಗಿದೆ. ಆದರೆ ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದು ಅಲ್ಲಿ ಇನ್ನೂ ಆರಂಭ ಆಗದ ಮತದಾನ ಸರತಿ ಸಾಲಿನಲ್ಲಿ ನಿಂತು ಸುಸ್ತಾದ ಹಲವು ಮತದಾರರು ವಾಪಾಸ್ಸಾಗಿದ್ದಾರೆ.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಗುರುದೇವ ಪ.ಪೂ.ಕಾಲೇಜಿನ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!