ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ‌ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ

ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ಕೊಕ್ರಾಡಿ, ಅಂಡಿಂಜೆ, ಸುಲ್ಕೇರಿ, ನಾವರ ಕಡೆಗಳಿಗೆ ಭೇಟಿ ನೀಡಿದರು.

Leave a Comment

error: Content is protected !!