24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ‌ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ

ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ಕೊಕ್ರಾಡಿ, ಅಂಡಿಂಜೆ, ಸುಲ್ಕೇರಿ, ನಾವರ ಕಡೆಗಳಿಗೆ ಭೇಟಿ ನೀಡಿದರು.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!