25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ವಿವೇಕಾನಂದ ನಗರ ಹಳೆಪೇಟೆ ಲಾಯಿಲದಲ್ಲಿ ವಾಸವಿರುವ ರೋಹಿಣಿಯವರು ಅನಾರೋಗ್ಯದಿಂದ ಬಳಲುತ್ತಿದ್ದು ಎದ್ದು ನಡೆಯದ ಪರಿಸ್ಥಿತಿಯಲ್ಲಿದ್ದಾರೆ. ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದರು.

Related posts

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!