22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ವಿವೇಕಾನಂದ ನಗರ ಹಳೆಪೇಟೆ ಲಾಯಿಲದಲ್ಲಿ ವಾಸವಿರುವ ರೋಹಿಣಿಯವರು ಅನಾರೋಗ್ಯದಿಂದ ಬಳಲುತ್ತಿದ್ದು ಎದ್ದು ನಡೆಯದ ಪರಿಸ್ಥಿತಿಯಲ್ಲಿದ್ದಾರೆ. ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!