23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

ಚಾರ್ಮಾಡಿಯಲ್ಲಿ ಸರತಿ ಸಾಲಿನಲ್ಲಿ ಮತದಾನ ಮಾಡಲು ಮತದಾರರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಿಗ್ಗೆಯಿಂದ ಕಾದು ಕಾದು ಸುಸ್ತಾದ ಮತದಾರರು ಬೇಸರ ವ್ಯಕ್ತಪಡಿಸಿದರು.

ಕೆಲವು ಸಮಸ್ಯೆಗಳಿಂದ ಮತದಾನ ನಿಧಾನಗತಿಯಲ್ಲಿ ಸಾಗುತ್ತಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮತದಾರರು ತಿಳಿಸಿದರು.

Related posts

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya
error: Content is protected !!