ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು.

Leave a Comment

error: Content is protected !!