September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!