July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ ಧರಣೇಂದ್ರ ಕುಮಾರ್ ಹೊಸಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಅವರು ದೂರು ನೀಡಿದರು

Related posts

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
error: Content is protected !!