25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!