25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!