30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya
error: Content is protected !!