ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಸುರಿದ ಗಾಳಿ ಮಳೆಗೆ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾದ ಘಟನೆ ಇಂದು ನಡೆದಿದೆ.

ಬೆಳ್ತಂಗಡಿಯ ಕಲ್ಕಣಿ ಎಂಬಲ್ಲಿ ತೆಂಗಿನ ಮರವೊಂದು ಗಾಳಿಗೆ ವಿದ್ಯುತ್ ತಂತಿ ಮೇಲೆ ಬಿದ್ದು ತಂತಿಗಳು ತುಂಡಾಗಿದ್ದು ದುರಸ್ತಿ ಕೆಲಸ ನಡೆಯುತ್ತಿದೆ.

Leave a Comment

error: Content is protected !!