37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

ಬೆಳ್ತಂಗಡಿಯಲ್ಲಿ ಸುರಿದ ಗಾಳಿ ಮಳೆಗೆ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾದ ಘಟನೆ ಇಂದು ನಡೆದಿದೆ.

ಬೆಳ್ತಂಗಡಿಯ ಕಲ್ಕಣಿ ಎಂಬಲ್ಲಿ ತೆಂಗಿನ ಮರವೊಂದು ಗಾಳಿಗೆ ವಿದ್ಯುತ್ ತಂತಿ ಮೇಲೆ ಬಿದ್ದು ತಂತಿಗಳು ತುಂಡಾಗಿದ್ದು ದುರಸ್ತಿ ಕೆಲಸ ನಡೆಯುತ್ತಿದೆ.

Related posts

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!