37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ
ಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ.

ಸುಮಾರು ರೂ. 1 ಲಕ್ಷಕ್ಕೂ ಅಧಿಕ ನಷ್ಟ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬಡವರಾದ ಇವರಿಗೆ ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲು ಗ್ರಾಮ ಪಂಚಾಯತಿ ಅಥವಾ ಶಾಸಕರು ಗಮನ ಹರಿಸುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.

Related posts

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!