22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ
ಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ.

ಸುಮಾರು ರೂ. 1 ಲಕ್ಷಕ್ಕೂ ಅಧಿಕ ನಷ್ಟ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬಡವರಾದ ಇವರಿಗೆ ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲು ಗ್ರಾಮ ಪಂಚಾಯತಿ ಅಥವಾ ಶಾಸಕರು ಗಮನ ಹರಿಸುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya
error: Content is protected !!