September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ
ಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ.

ಸುಮಾರು ರೂ. 1 ಲಕ್ಷಕ್ಕೂ ಅಧಿಕ ನಷ್ಟ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬಡವರಾದ ಇವರಿಗೆ ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲು ಗ್ರಾಮ ಪಂಚಾಯತಿ ಅಥವಾ ಶಾಸಕರು ಗಮನ ಹರಿಸುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya
error: Content is protected !!