25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

ಕೊಕ್ಕಡ: ಕಳೆದ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹಳ್ಳಿಂಗೇರಿ ಕ್ವಾಟ್ರಸ್‌ ನ ಎರಡು ಮನೆಗಳಿಗೆ ಹಾಗೂ ಕಾರಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿ ಶೀಟ್, ಹಂಚು ಪುಡಿಯಾಗಿದ್ದು ಮೇ 10 ರಂದು ಸಂಭವಿಸಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ. ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಪಂ. ಸದಸ್ಯರಾದ ವಿಶ್ವನಾಥ್ ಶರತ್, ವನಜಾಕ್ಷಿ, ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್, ಅಶ್ವಿನಿ, ವಿನಯ, ಕಿಶೋರ್, ಶಕ್ತಿ ಕೇಂದ್ರ ಅಧ್ಯಕ್ಷ ಜನಾರ್ದನ್ ರವರು ಭೇಟಿ ನೀಡಿ, ಸೂಕ್ತ ಪರಿಹಾರದ ವ್ಯವಸ್ಥೆ ನೀಡುವುದಾಗಿ ಭರವಸೆ ನೀಡಿದರು.

Related posts

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
error: Content is protected !!