25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

ಕೊಕ್ಕಡ: ಕಳೆದ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹಳ್ಳಿಂಗೇರಿ ಕ್ವಾಟ್ರಸ್‌ ನ ಎರಡು ಮನೆಗಳಿಗೆ ಹಾಗೂ ಕಾರಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿ ಶೀಟ್, ಹಂಚು ಪುಡಿಯಾಗಿದ್ದು ಮೇ 10 ರಂದು ಸಂಭವಿಸಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ. ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಪಂ. ಸದಸ್ಯರಾದ ವಿಶ್ವನಾಥ್ ಶರತ್, ವನಜಾಕ್ಷಿ, ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್, ಅಶ್ವಿನಿ, ವಿನಯ, ಕಿಶೋರ್, ಶಕ್ತಿ ಕೇಂದ್ರ ಅಧ್ಯಕ್ಷ ಜನಾರ್ದನ್ ರವರು ಭೇಟಿ ನೀಡಿ, ಸೂಕ್ತ ಪರಿಹಾರದ ವ್ಯವಸ್ಥೆ ನೀಡುವುದಾಗಿ ಭರವಸೆ ನೀಡಿದರು.

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya
error: Content is protected !!