ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya
error: Content is protected !!