July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಹಿಂದೂ ಮುಖಂಡ,ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜರವರು ಭೇಟಿ ನೀಡಿದರು.

ಪ್ರವೀಣ್ ನೆಟ್ಟಾರು ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.

Related posts

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!