23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ,

ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ ರಿಪೇರಿ ಸಲುವಾಗಿ ರೂ. 5000 ಯನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಸದಸ್ಯ ವಿಶ್ವನಾಥ, ಸ್ಥಳೀಯರಾದ ನಾರಾಯಣ ಗೌಡ ತೆಂಕುಬೈಲು, ದಿನೇಶ್ ಮುಂಡೂರುಪಳಿಕೆ ಉಪಸ್ಥಿತರಿದ್ದರು.

Related posts

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya
error: Content is protected !!