25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ,

ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ ರಿಪೇರಿ ಸಲುವಾಗಿ ರೂ. 5000 ಯನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಸದಸ್ಯ ವಿಶ್ವನಾಥ, ಸ್ಥಳೀಯರಾದ ನಾರಾಯಣ ಗೌಡ ತೆಂಕುಬೈಲು, ದಿನೇಶ್ ಮುಂಡೂರುಪಳಿಕೆ ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!