25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ,

ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ ರಿಪೇರಿ ಸಲುವಾಗಿ ರೂ. 5000 ಯನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಸದಸ್ಯ ವಿಶ್ವನಾಥ, ಸ್ಥಳೀಯರಾದ ನಾರಾಯಣ ಗೌಡ ತೆಂಕುಬೈಲು, ದಿನೇಶ್ ಮುಂಡೂರುಪಳಿಕೆ ಉಪಸ್ಥಿತರಿದ್ದರು.

Related posts

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!