23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು.

ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!