ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ by Suddi UdayaMay 12, 2023May 12, 2023 Share0 ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ತಾರನಾಥ ಪೂಜಾರಿ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗಿದೆ ಮೇ 12ರಂದು ಸಂಜೆ ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp