ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ.

ಇವರು ಮನೆಯಲ್ಲಿ ಕೃಷಿಕರಾಗಿದ್ದು ಹೆಂಡತಿ ಮಕ್ಕಳನ್ನು ಅಗಲಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Comment

error: Content is protected !!