38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು, ನಿನ್ನೆ ನಡೆದ ಗಾಳಿಯ ರಭಸಕ್ಕೆ ಎರಡು ದೈವಗಳ ಗುಡಿಗಳ ಮಧ್ಯೆ ಬಿದ್ದಿದೆ. ಗುಡಿಯ ಮೇಲೆ ವಾಲಿಕೊಂಡಿದ್ದ ಈ ಮರ ಗಾಳಿಗೆ ತಿರುಗಿ ಎರಡು ಗುಡಿಗಳ ಮಧ್ಯೆ ಬಿದ್ದಿರುವುದು ದೈವದ ಕಾನಿ೯ಕ ವನ್ನು ತೋರಿಸಿದೆ ಎಂದು ಭಕ್ತರು ನಂಬಿದ್ದಾರೆ. ಮರದ ಕೊಂಬೆ ಗುಡಿಯ ಮೇಲೆ ಬಿಳುತ್ತಿದ್ದರೆ, ಗುಡಿ ಗೆ ಹೆಚ್ಚಿನ ಹಾನಿಯಾಗುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇದೇ ತರಹ ದೊಡ್ಡ ಕಾಸರ್ಕಣ ಮರ ಕೂಡ ತಿರುಗಿ ಬಿದ್ದು ದೈವಗಳು ತಮ್ಮ ಗುಡಿಗಳನ್ನು ರಕ್ಷಿಸಿ ಕೊಂಡು ತಮ್ಮ ಕಾರ್ಣಿಕ ವನ್ನು ತೋರಿಸಿಕೊಟ್ಟಿದೆ ಎಂದು ಭಕ್ತರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

Related posts

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!