25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು, ನಿನ್ನೆ ನಡೆದ ಗಾಳಿಯ ರಭಸಕ್ಕೆ ಎರಡು ದೈವಗಳ ಗುಡಿಗಳ ಮಧ್ಯೆ ಬಿದ್ದಿದೆ. ಗುಡಿಯ ಮೇಲೆ ವಾಲಿಕೊಂಡಿದ್ದ ಈ ಮರ ಗಾಳಿಗೆ ತಿರುಗಿ ಎರಡು ಗುಡಿಗಳ ಮಧ್ಯೆ ಬಿದ್ದಿರುವುದು ದೈವದ ಕಾನಿ೯ಕ ವನ್ನು ತೋರಿಸಿದೆ ಎಂದು ಭಕ್ತರು ನಂಬಿದ್ದಾರೆ. ಮರದ ಕೊಂಬೆ ಗುಡಿಯ ಮೇಲೆ ಬಿಳುತ್ತಿದ್ದರೆ, ಗುಡಿ ಗೆ ಹೆಚ್ಚಿನ ಹಾನಿಯಾಗುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇದೇ ತರಹ ದೊಡ್ಡ ಕಾಸರ್ಕಣ ಮರ ಕೂಡ ತಿರುಗಿ ಬಿದ್ದು ದೈವಗಳು ತಮ್ಮ ಗುಡಿಗಳನ್ನು ರಕ್ಷಿಸಿ ಕೊಂಡು ತಮ್ಮ ಕಾರ್ಣಿಕ ವನ್ನು ತೋರಿಸಿಕೊಟ್ಟಿದೆ ಎಂದು ಭಕ್ತರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!