23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು, ನಿನ್ನೆ ನಡೆದ ಗಾಳಿಯ ರಭಸಕ್ಕೆ ಎರಡು ದೈವಗಳ ಗುಡಿಗಳ ಮಧ್ಯೆ ಬಿದ್ದಿದೆ. ಗುಡಿಯ ಮೇಲೆ ವಾಲಿಕೊಂಡಿದ್ದ ಈ ಮರ ಗಾಳಿಗೆ ತಿರುಗಿ ಎರಡು ಗುಡಿಗಳ ಮಧ್ಯೆ ಬಿದ್ದಿರುವುದು ದೈವದ ಕಾನಿ೯ಕ ವನ್ನು ತೋರಿಸಿದೆ ಎಂದು ಭಕ್ತರು ನಂಬಿದ್ದಾರೆ. ಮರದ ಕೊಂಬೆ ಗುಡಿಯ ಮೇಲೆ ಬಿಳುತ್ತಿದ್ದರೆ, ಗುಡಿ ಗೆ ಹೆಚ್ಚಿನ ಹಾನಿಯಾಗುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇದೇ ತರಹ ದೊಡ್ಡ ಕಾಸರ್ಕಣ ಮರ ಕೂಡ ತಿರುಗಿ ಬಿದ್ದು ದೈವಗಳು ತಮ್ಮ ಗುಡಿಗಳನ್ನು ರಕ್ಷಿಸಿ ಕೊಂಡು ತಮ್ಮ ಕಾರ್ಣಿಕ ವನ್ನು ತೋರಿಸಿಕೊಟ್ಟಿದೆ ಎಂದು ಭಕ್ತರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

Related posts

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya
error: Content is protected !!