July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು, ನಿನ್ನೆ ನಡೆದ ಗಾಳಿಯ ರಭಸಕ್ಕೆ ಎರಡು ದೈವಗಳ ಗುಡಿಗಳ ಮಧ್ಯೆ ಬಿದ್ದಿದೆ. ಗುಡಿಯ ಮೇಲೆ ವಾಲಿಕೊಂಡಿದ್ದ ಈ ಮರ ಗಾಳಿಗೆ ತಿರುಗಿ ಎರಡು ಗುಡಿಗಳ ಮಧ್ಯೆ ಬಿದ್ದಿರುವುದು ದೈವದ ಕಾನಿ೯ಕ ವನ್ನು ತೋರಿಸಿದೆ ಎಂದು ಭಕ್ತರು ನಂಬಿದ್ದಾರೆ. ಮರದ ಕೊಂಬೆ ಗುಡಿಯ ಮೇಲೆ ಬಿಳುತ್ತಿದ್ದರೆ, ಗುಡಿ ಗೆ ಹೆಚ್ಚಿನ ಹಾನಿಯಾಗುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇದೇ ತರಹ ದೊಡ್ಡ ಕಾಸರ್ಕಣ ಮರ ಕೂಡ ತಿರುಗಿ ಬಿದ್ದು ದೈವಗಳು ತಮ್ಮ ಗುಡಿಗಳನ್ನು ರಕ್ಷಿಸಿ ಕೊಂಡು ತಮ್ಮ ಕಾರ್ಣಿಕ ವನ್ನು ತೋರಿಸಿಕೊಟ್ಟಿದೆ ಎಂದು ಭಕ್ತರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!