September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು, ನಿನ್ನೆ ನಡೆದ ಗಾಳಿಯ ರಭಸಕ್ಕೆ ಎರಡು ದೈವಗಳ ಗುಡಿಗಳ ಮಧ್ಯೆ ಬಿದ್ದಿದೆ. ಗುಡಿಯ ಮೇಲೆ ವಾಲಿಕೊಂಡಿದ್ದ ಈ ಮರ ಗಾಳಿಗೆ ತಿರುಗಿ ಎರಡು ಗುಡಿಗಳ ಮಧ್ಯೆ ಬಿದ್ದಿರುವುದು ದೈವದ ಕಾನಿ೯ಕ ವನ್ನು ತೋರಿಸಿದೆ ಎಂದು ಭಕ್ತರು ನಂಬಿದ್ದಾರೆ. ಮರದ ಕೊಂಬೆ ಗುಡಿಯ ಮೇಲೆ ಬಿಳುತ್ತಿದ್ದರೆ, ಗುಡಿ ಗೆ ಹೆಚ್ಚಿನ ಹಾನಿಯಾಗುತ್ತಿತ್ತು.

ಕೆಲವು ವರ್ಷಗಳ ಹಿಂದೆ ಇದೇ ತರಹ ದೊಡ್ಡ ಕಾಸರ್ಕಣ ಮರ ಕೂಡ ತಿರುಗಿ ಬಿದ್ದು ದೈವಗಳು ತಮ್ಮ ಗುಡಿಗಳನ್ನು ರಕ್ಷಿಸಿ ಕೊಂಡು ತಮ್ಮ ಕಾರ್ಣಿಕ ವನ್ನು ತೋರಿಸಿಕೊಟ್ಟಿದೆ ಎಂದು ಭಕ್ತರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

Related posts

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
error: Content is protected !!