September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಕೊಡಿಂಗೇರಿ ವಿಶ್ವನಾಥ ರವರ ಮನೆ ಬದಿ ಮಳೆಯಿಂದಾಗಿ ಕಾಪೌಂಡ್ ಜರಿದು ಹಾನಿಯಾಗಿ ರೂ. 2ಲಕ್ಷ ನಷ್ಟವಾಗಿದೆ.

ಹರೀಶ್ ಕೆಂಗುಡೆಲ್., ಕುಂಜಮ್ಮ, ಸಂದೀಪ್ ಕೊರಿಗದ್ದೆ, ಕೇಶವ ಹಳ್ಳಿಂಗೇರಿಯವರ ಮನೆ ಮೇಲ್ಛಾವಣಿ ಹಾನಿಯಾಗಿದೆ.

ಕೂಡಲೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರು ಪಂ. ಅಧ್ಯಕ್ಷರಾದ ಯೋಗೀಶ್ ಆಲಂಬಿಲರವರ ಮೂಲಕ ಹಾನಿಯಾದ ಮನೆಗಳ ರಿಪೇರಿಗೆ ಪೂರ್ತಿ ಆರ್ಥಿಕ ನೆರವುವನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಪುರುಷೋತ್ತಮ, ಶ್ರೀಮತಿ ಲತಾ, ಬೂತ್ ಸಮಿತಿಯ ಅಧ್ಯಕ್ಷರು ಶ್ರೀನಾಥ್, ವಿನಯ್ ಹಾರ, ಕಾರ್ಯದರ್ಶಿ ಕಿಶೋರ್ ಕುತ್ಯೆ, ಕಾರ್ಯಕರ್ತ ಸೇಸಪ್ಪ ಮೂಲ್ಯ, ಮತ್ತಿತ್ತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya
error: Content is protected !!