23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಕೊಡಿಂಗೇರಿ ವಿಶ್ವನಾಥ ರವರ ಮನೆ ಬದಿ ಮಳೆಯಿಂದಾಗಿ ಕಾಪೌಂಡ್ ಜರಿದು ಹಾನಿಯಾಗಿ ರೂ. 2ಲಕ್ಷ ನಷ್ಟವಾಗಿದೆ.

ಹರೀಶ್ ಕೆಂಗುಡೆಲ್., ಕುಂಜಮ್ಮ, ಸಂದೀಪ್ ಕೊರಿಗದ್ದೆ, ಕೇಶವ ಹಳ್ಳಿಂಗೇರಿಯವರ ಮನೆ ಮೇಲ್ಛಾವಣಿ ಹಾನಿಯಾಗಿದೆ.

ಕೂಡಲೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರು ಪಂ. ಅಧ್ಯಕ್ಷರಾದ ಯೋಗೀಶ್ ಆಲಂಬಿಲರವರ ಮೂಲಕ ಹಾನಿಯಾದ ಮನೆಗಳ ರಿಪೇರಿಗೆ ಪೂರ್ತಿ ಆರ್ಥಿಕ ನೆರವುವನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಪುರುಷೋತ್ತಮ, ಶ್ರೀಮತಿ ಲತಾ, ಬೂತ್ ಸಮಿತಿಯ ಅಧ್ಯಕ್ಷರು ಶ್ರೀನಾಥ್, ವಿನಯ್ ಹಾರ, ಕಾರ್ಯದರ್ಶಿ ಕಿಶೋರ್ ಕುತ್ಯೆ, ಕಾರ್ಯಕರ್ತ ಸೇಸಪ್ಪ ಮೂಲ್ಯ, ಮತ್ತಿತ್ತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!