25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ,

ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ ರಿಪೇರಿ ಸಲುವಾಗಿ ರೂ. 5000 ಯನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಸದಸ್ಯ ವಿಶ್ವನಾಥ, ಸ್ಥಳೀಯರಾದ ನಾರಾಯಣ ಗೌಡ ತೆಂಕುಬೈಲು, ದಿನೇಶ್ ಮುಂಡೂರುಪಳಿಕೆ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!