25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿನಿಧನ

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Related posts

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಾರಾಯಣ ಪೂಜಾರಿಯವರ ಧರ್ಮಪತ್ನಿ ಪ್ರೇಮ ನಿಧನ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya
error: Content is protected !!