July 23, 2026
ಅಪರಾಧ ಸುದ್ದಿನಿಧನ

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!