Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು by Suddi UdayaMay 13, 2023May 13, 2023 Share0 ನಾಲ್ಕೂರು: ಹರೀಶ್ ಪೂಂಜರವರು ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಬಹುಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ ಈ ಸಂದರ್ಭದಲ್ಲಿ ನಾಲ್ಕೂರಿನ ಕಾರ್ಯಕರ್ತರು ಬೈಕ್ ಜಾಥಾದ ಮೂಲಕ ಸಂಭ್ರಮಿಸಿದರು. ನಾಲ್ಕೂರಿನ ವಿವಿಧ ಕಡೆಗಳಿಗೆ ತೆರಳಿ ಸಿಹಿ ಹಂಚಿ ಸಂಭ್ರಮಿಸಿದರು. Share this:PostPrintEmailTweetWhatsApp