23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಏಂಟನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 7906 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 45528 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 37622 ಮತಗಳು
  • ಹರೀಶ್ ಪೂಂಜಾ 7906ಮತಗಳ ಮುನ್ನಡೆ

Related posts

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!