25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ.8442 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 56392 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 47950 ಮತಗಳು
  • ಹರೀಶ್ ಪೂಂಜಾ 8442 ಮತಗಳ ಮುನ್ನಡೆ

Related posts

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!