April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

ಬೆಳ್ತಂಗಡಿ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಬಹಳಷ್ಟು ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಜಯಭೇರಿ ಭಾರಿಸಿ, ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿದ್ದಾರೆ.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya
error: Content is protected !!