38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

ಬೆಳ್ತಂಗಡಿ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಬಹಳಷ್ಟು ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಅವರು ಜಯಭೇರಿ ಭಾರಿಸಿ, ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿದ್ದಾರೆ.

Related posts

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya
error: Content is protected !!