25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದು ನಂತರ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 2644 ಮತಗಳ ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya
error: Content is protected !!