24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹದಿಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 13162 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 74896 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 61734 ಮತಗಳು
  • ಹರೀಶ್ ಪೂಂಜಾ 13162 ಮತಗಳ ಮುನ್ನಡೆ

Related posts

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!