22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹದಿನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 13611 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 80070 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 66459 ಮತಗಳು
  • ಹರೀಶ್ ಪೂಂಜಾ 13611 ಮತಗಳ ಮುನ್ನಡೆ

Related posts

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!