24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಹದಿನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 13611 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 80070 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 66459 ಮತಗಳು
  • ಹರೀಶ್ ಪೂಂಜಾ 13611 ಮತಗಳ ಮುನ್ನಡೆ

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!