September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.


ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತು ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳೀಯರು ಹೋಗಿ ಟ್ಯಾಂಕ್‌ನ ಒಳಗೆ ನೋಡಿದಾಗ ಅಪರಿಚಿತ ಗಂಡಸಿನ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದ್ದು, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!