25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.


ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತು ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಥಳೀಯರು ಹೋಗಿ ಟ್ಯಾಂಕ್‌ನ ಒಳಗೆ ನೋಡಿದಾಗ ಅಪರಿಚಿತ ಗಂಡಸಿನ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು, ಸುಮಾರು ನಾಲ್ಕು ದಿನಗಳ ಹಿಂದೆ ಈತ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ.

ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದ್ದು, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya
error: Content is protected !!