ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂದಾಜು 1.5 ಲಕ್ಷಕ್ಕಿಂತಲೂ ಹೆಚ್ಚಿನ ಹಾನಿ ಸಂಭವಿಸಿದ್ದು ವೃದ್ಧ ದಂಪತಿ ಸರ್ಕಾರದ ನೆರವಿನ ದಾರಿ ನೋಡುತ್ತಿದ್ದಾರೆ.

Leave a Comment

error: Content is protected !!